ಬಿಜೆಪಿ ಎಂಎಲ್‌ಸಿ ಆರ್‌.ಶಂಕರ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ: ಹಂಚಲು ತಂದಿದ್ದ ಸೀರೆಗಳು, ಸ್ಕೂಲ್ ಬ್ಯಾಗ್ ವಶಕ್ಕೆ

ಹಾವೇರಿ: ಮಾಜಿ ಸಚಿವ, ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಆರ್.ಶಂಕರ್ ಅವರ ರಾಣೇಬೆನ್ನೂರು (Ranebennuru) ನಗರದ ಬೀರೇಶ್ವರ ಬಡವಾಣೆಯಲ್ಲಿರುವ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಮಂಗಳವಾರ ರಾತ್ರಿ ದಾಳಿ ನಡೆಸಿದೆ. ಹಾವೇರಿ ವಾಣಿಜ್ಯ ತೆರಿಗೆ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕ್ಷೇತ್ರದ ಜನತೆಗೆ ವಿತರಿಸಲು ತಂದಿದ್ದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಗೃಹ ಕಚೇರಿ … Continued