ಕಮೀಷನ್ ಆರೋಪ : ಮಾನನಷ್ಟ ಮೊಕದ್ದಮೆ ಹೂಡ್ತೇನೆ ಎಂದ ಸಚಿವ ಈಶ್ವರಪ್ಪ

ಬೆಂಗಳೂರು: ತಮ್ಮ ಮೇಲೆ ಕಮಿಶನ್‌ ಆರೋಪ ಮಾಡಿರುವ ವ್ಯಕ್ತಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ವ್ಯಕ್ತಿ ಯಾರೆಂಬುದು ಗೊತ್ತಿಲ್ಲ. ಆದರೂ ನಮ್ಮ ಕಡೆಯವರು ಯಾರೋ ಕಮೀಷನ್ ಕೇಳಿದ್ದಾರೆ ಎಂಬ ಆರೋಪ ಮಾಡಿ ದೆಹಲಿಯಲ್ಲಿ ದೂರು ಕೊಟ್ಟಿದ್ದಾರೆ. ಇದರ ಹಿಂದೆ ಯಾವುದೋ ಷಡ್ಯಂತ್ರವಿದೆ … Continued