ಅನುಕಂಪದ ಆಧಾರದಲ್ಲಿ ನೇಮಕಾತಿ ನಿಯಮಕ್ಕೆಸರ್ಕಾರದ ತಿದ್ದುಪಡಿ

ಬೆಂಗಳೂರು: ಅನುಕಂಪದ ಆಧಾರದಲ್ಲಿ ಕುಟುಂಬದವರಿಗೆ ನೌಕರಿ ನೀಡುವ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಸರ್ಕಾರಿ ಹುದ್ದೆಯಲ್ಲಿರುವವರು ಮೃತಪಟ್ಟಾಗ ಅನುಕಂಪದ ಆಧಾರದಲ್ಲಿ ಅವರ ಅವಲಂಬಿತರನ್ನು ಸರ್ಕಾರಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದಲ್ಲಿ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಸರ್ಕಾರಿ … Continued