ಟಿವಿಕೆ ರ‍್ಯಾಲಿಯ ಕಾಲ್ತುಳಿತದಲ್ಲಿ 39 ಮಂದಿ ಸಾವು; ಮೃತರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ಘೋಷಿಸಿದ ನಟ ವಿಜಯ

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 39 ಜನರ ಕುಟುಂಬಗಳಿಗೆ ನಟ-ರಾಜಕಾರಣಿ ವಿಜಯ್ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ದುರಂತದಲ್ಲಿ ಗಾಯಗೊಂಡ ಸುಮಾರು 100 ಜನರಿಗೆ ತಮ್ಮ ಪಕ್ಷವು ತಲಾ 2 ಲಕ್ಷ ರೂ.ಗಳನ್ನು ನೀಡಲಿದೆ ಎಂದು ಟಿವಿಕೆ ಪಕ್ಷದ ಮುಖ್ಯಸ್ಥರೂ ಆದ ಅವರು … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಉಗ್ರರ ಭೀಕರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 28 ಮಂದಿ ಮೃತಪಟ್ಟಿದ್ದಾರೆ. ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಕಟಿಸಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ … Continued

ಯಲ್ಲಾಪುರ | ಅಪಘಾತದಲ್ಲಿ 11 ಮಂದಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ; ಕೇಂದ್ರದಿಂದ 2 ಲಕ್ಷ ಪರಿಹಾರ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿರುವುದಕ್ಕೆ (accident) ಪ್ರಧಾನಿ ನರೇಂದ್ರ ಮೋದಿ ಅಲ್ಲದೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು … Continued