ಮದ್ಯಪಾನ ಮಾಡಿ ಗುರುದ್ವಾರ ಪ್ರವೇಶ ಮಾಡಿದ್ದಾರೆಂದು ಆರೋಪಿಸಿ ಪಂಜಾಬ್‌ ಸಿಎಂ ವಿರುದ್ಧ ದೂರು ದಾಖಲು

ಚಂಡೀಗಡ: ಮದ್ಯಪಾನ ಮಾಡಿ ಗುರುದ್ವಾರ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ದೆಹಲಿ ಬಿಜೆಪಿ ವಕ್ತಾರ ತಜೀಂದರ್ ಪಾಲ್ ಸಿಂಗ್ ಬಗ್ಗಾ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ. ಗುರುದ್ವಾರವು ಭಕ್ತಿ ಪ್ರಧಾನವಾದ ಸ್ಥಳವಾಗಿದೆ. ಇಲ್ಲಿಗೆ ಮದ್ಯಪಾನ ಮಾಡಿ ಬರುವುದು ಸರಿಯಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿಯಾಗಿ ನಡೆದುಕೊಂಡಿರುವುದು ಶೋಭೆ ತರುವುದಿಲ್ಲ. … Continued