ಬೆಂಗಳೂರು : ಕದಿಯಲು ಹೋಗಿ ಸಿಕ್ಕಿಬಿದ್ದ ನಂತ್ರ ತಾನು ಕಳ್ಳತನಕ್ಕೆ ಯತ್ನಿಸಿದ ಮನೆಯವರ ವಿರುದ್ಧವೇ ದೂರು ನೀಡಿದ ಕಳ್ಳ…!

ಬೆಂಗಳೂರು: ಬೆಂಗಳೂರು ಬೀದಿಗಳಲ್ಲಿ ಪ್ರತಿದಿನ ಒಂದಲ್ಲ ಒಂದು ವಿಚಿತ್ರ ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಆದರೆ, ಮನೆಯೊಂದಕ್ಕೆ ಕನ್ನ ಹಾಕಲು ಹೋದ ಕಳ್ಳನೊಬ್ಬ, ಸಾರ್ವಜನಿಕರಿಂದ ಏಟು ತಿಂದ ಮೇಲೆ ಸ್ವತಃ ಪೊಲೀಸರ ಬಳಿ ಹೋಗಿ ದೂರು ನೀಡಿದ್ದಾನೆ ಎಂದು ವರದಿಯಾಗಿದೆ.  ವಿಚಿತ್ರವೆಂದರೆ ತಾನು ದರೋಡೆಗೆ ಯತ್ನಿಸುವಾಗ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ತಾನು ಕಳ್ಳತನಕ್ಕೆ … Continued

ಧರ್ಮಸ್ಥಳ ಪ್ರಕರಣ ; ಪೊಲೀಸ್‌ ರಕ್ಷಣೆ ಕೋರಿದ ಚಿನ್ನಯ್ಯ

ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ, ತನಗೆ ಜೀವ ಬೆದರಿಕೆ ಹಾಕಬಹುದು, ಆದ್ದರಿಂದ ತನಗೆ ಹಾಗೂ ತನ್ನ ಪತ್ನಿಗೆ ರಕ್ಷಣೆ ನೀಡಬೇಕಾಗಿ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಮಹೇಶ ಶೆಟ್ಟಿ ತಿಮರೋಡಿ, ಗಿರೀಶ … Continued

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ ; ದೂರು ದಾಖಲು

ಬೆಂಗಳೂರು : ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್‌ 5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿಕೊಂಡಿದ್ದಾನೆ ಹಾಗೂ ನಿಮ್ಮ … Continued

ಬಾಲಿವುಡ್‌ ನಟಿ ನೋರಾ ಫತೇಹಿ ರೀತಿ ತನ್ನ ಹೆಂಡತಿಯೂ ಅದೇ ತರಹದ ಆಕಾರ ಪಡೆಯಬೇಕೆಂದು ಆಕೆಗೆ ಆಹಾರ ಕೊಡದ ಗಂಡ..!

ವಿಚಿತ್ರ ಘಟನೆಯೊಂದರಲ್ಲಿ, ಬಾಲಿವುಡ್ ನಟಿ ನೋರಾ ಫತೇಹಿಯಂತಹ ಶರೀರದ ಆಕೃತಿಯನ್ನು ಹೊಂದಲು ತನ್ನನ್ನು ಒತ್ತಾಯಿಸಿ ತನ್ನ ಪತಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಗಾಜಿಯಾಬಾದ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಉತ್ತರ ಪ್ರದೇಶದ ಗಜೈಬಾದ್ ಮುರಾದ್‌ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ, ವೃತ್ತಿಯಲ್ಲಿ ಸರ್ಕಾರಿ ದೈಹಿಕ ಶಿಕ್ಷಣ ಶಿಕ್ಷಕ ಶಿವಂ ಉಜ್ವಲ್ ಹೆಸರಿನ ತನ್ನ … Continued

ವಿರಾಟ್ ಕೊಹ್ಲಿಗೆ ಸಂಕಷ್ಟ…? ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ

ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು .ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ … Continued

ಬ್ಲ್ಯೂ ಜೀನ್ಸ್ ‘ ಧರಿಸಿದ್ದ ಹುಡುಗಿಯಿಂದ ಹನಿಟ್ರ್ಯಾಪ್ ಗೆ ಯತ್ನ ; ಮಾಹಿತಿ ಬಿಚ್ಚಿಟ್ಟ ಸಚಿವ ರಾಜಣ್ಣ

ತುಮಕೂರು: ಸಚಿವರು, ಶಾಸಕರನ್ನು ‘ಹನಿಟ್ರ್ಯಾಪ್ ‘ಗೆ ಬೀಳಿಸಿ ನಂತರ ಬ್ಲ್ಯಾಕ್‌ ಮೇಲ್‌ ಮಾಡಲು ಯತ್ನಿಸುವ ವಿಚಾರ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮಧ್ಯೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಂಗಳವಾರ ಮತ್ತಷ್ಟು ಸಂಗತಿ ಬಹಿರಂಗಪಡಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ಎರಡು ಬಾರಿ ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದು, ಹನಿಟ್ರ್ಯಾಪ್ ಮಾಡಲು … Continued

ಮುಂಜಾನೆ ಹುಂಜ ಕೂಗಿದ್ದಕ್ಕೆ ದೂರು ದಾಖಲಿಸಿದ ವ್ಯಕ್ತಿ…!

ತಿರುವನಂತಪುರಂ: ವ್ಯಕ್ತಿಯೊಬ್ಬ ಪಕ್ಕದ ಮನೆಯ ಹುಂಜವೊಂದು ತನ್ನ ನಿದ್ರೆಗೆ ಭಂಗ ತರುತ್ತಿದೆ ಎಂದು ಅದರ ವಿರುದ್ಧ ಆರ್‌ಡಿಒನಲ್ಲಿ ದೂರು ದಾಖಲಿಸಿದ ಘಟನೆ ವರದಿಯಾಗಿದೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌(Viral ) ಆಗುತ್ತಿದೆ. ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಹಳ್ಳಿಯೊಂದರಲ್ಲಿ ರಾಧಾಕೃಷ್ಣ ಕುರುಪ್ ಎಂಬವರು ಮುಂಜಾನೆ 3 ಗಂಟೆಗೆ ಪಕ್ಕದ ಮನೆಯವರ ಹುಂಜ ಕೂಗುತ್ತಾ ಕಿರಿಕಿರಿ ಮಾಡುತ್ತಿದೆ. … Continued

ರಾಷ್ಟ್ರಪತಿ ಮುರ್ಮು ಬಗ್ಗೆ ಹೇಳಿಕೆ; ಸೋನಿಯಾ ಗಾಂಧಿಗೆ ಎದುರಾಯ್ತು ಸಂಕಷ್ಟ

ಪಾಟ್ನಾ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ‘ಪೂವರ್ ಲೇಡಿ’ (Poor lady) ಎಂದು ಕರೆದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi) ವಿರುದ್ಧ ಬಿಹಾರದ ಮುಜಫರ್‌ಪುರದಲ್ಲಿ ಪ್ರಕರಣ ದಾಖಲಾಗಿದೆ. ವಕೀಲ ಸುಧೀರ ಓಜಾ ಎಂಬವರು ಸಿಜಿಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಫೆ. 10ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ಗೌರವಾನ್ವಿತ ರಾಷ್ಟ್ರಪತಿ ಅವರ … Continued

ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಎಐ-ರಚಿಸಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued

ದೂರು-ಪ್ರತಿದೂರು: ಸಂಸತ್ತಿ ಹೊರಗೆ ‘ಹಲ್ಲೆ’ ವಿವಾದ ತೀವ್ರ ; ಪೊಲೀಸ್‌ ಠಾಣೆ ಕದ ತಟ್ಟಿದ ಬಿಜೆಪಿ, ಕಾಂಗ್ರೆಸ್…

ನವದೆಹಲಿ: ಸಂಸತ್ತಿನ ಹೊರಗೆ ಆಪಾದಿತ ಘರ್ಷಣೆಯ ನಂತರಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಪರಸ್ಪರರ ಮೇಲೆ ಹಲ್ಲೆ ಮತ್ತು ದುರ್ನಡತೆಯ ಆರೋಪದ ಮೇಲೆ ಪೊಲೀಸ್ ದೂರುಗಳನ್ನು ದಾಖಲಿಸಿವೆ. ಮಂಗಳವಾರ ಸಂಸತ್ತಿನಲ್ಲಿ ಅಮಿತ್ ಶಾ ತಮ್ಮ ಭಾಷಣದಲ್ಲಿ ಡಾ.ಅಂಬೇಡ್ಕರ ಕುರಿತಾದ ಹೇಳಿಕೆಯು ಅವರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿ ವಿಪಕ್ಷಗಳ ಪ್ರತಿಭಟನೆ ಭುಗಿಲೆದ್ದಿತು. ಅವರ ಹೇಳಿಕೆಗಳು ಕಾಂಗ್ರೆಸ್ ಸೇರಿದಂತೆ … Continued