ಸಿಡಿ ಪ್ರಕರಣದಲ್ಲಿ ಗಟ್ಟಿ ಸಾಕ್ಷ್ಯ ಸಂಗ್ರಹ ಮಾಡಿಕೊಂಡೇ ಮೂವರು ಕಿಂಗ್‌ ಪಿನ್‌ ವಿರುದ್ಧ ದೂರು: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪಕ್ಕಾ ಸಾಕ್ಷ್ಯ ಸಂಗ್ರಹ ಮಾಡಿದ ನಂತರ ಈ ಪ್ರಕರಣದ ಮೂವರು ಕಿಂಗ್‌ ಪಿನ್‌ಗಳ ಬಗ್ಗೆ ದೂರು ನೀಡಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಎಸ್‌ಐಟಿ ತನಿಖೆ ಬಗ್ಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಅವರು, ನಾವು ಗಾಳಿಯಲ್ಲಿ ಗುಂಡು ಹೊಡೆಯುತ್ತಿಲ್ಲ. ಕಾನೂನು … Continued

ದಿನೇಶ ಕಲ್ಹಳ್ಳಿಗೆ ಸಂಕಷ್ಟ: ಅಶ್ಲೀಲ ವಿಡಿಯೋ ಬಿಡುಗಡೆ ವಿರುದ್ಧ ಮಹಿಳೆಯಿಂದ ದೂರು ದಾಖಲು

ಬೆಂಗಳೂರು : ಈಗ ದಿನೇಶ ಕಲ್ಹಳ್ಳಿ ಅವರಿಗೆ ಸಂಕಷ್ಟ ಎದುರಾಗಿದೆ. ಅದೂ ಮಹಿಳೆಯೊಬ್ಬರಿಂದ. ದಿನೇಶ್ ಕಲ್ಹಳ್ಳಿ ಹೆಣ್ಣಿನ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಮುಲಾನಿಯವರು ಇನ್ನೂ ಇಂಥ ಕೆಲ ಸಿಡಿಗಳಿವೆ ಎಂದಿದ್ದಾರೆ. ಈ ಮೂಲಕ ಯುವತಿ ಕುಟುಂಬದ ಮರ್ಯಾದೆ ತೆಗೆದಿದ್ದಾರೆ. ಹೀಗಾಗಿ ದಿನೇಶ್ ಕಲ್ಹಳ್ಳಿ ಹಾಗೂ ಮುಲಾನಿ ವಿರುದ್ಧ ಕ್ರಮ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ … Continued