ಕಡ್ಡಾಯ ಮತದಾನ: ಸ್ಪೀಕರ್‌ ಕಾಗೇರಿ ಪ್ರತಿಪಾದನೆ

ಬೆಂಗಳೂರು: ಕಡ್ಡಾಯ ಮತದಾನವನ್ನು ಪ್ರತಿಪಾದಿಸಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಏಕ ಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವುದರಿಂದ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಏರು ಮಟ್ಟದಲ್ಲಿ ತೆಗೆದುಕೊಂಡು ಹೋಗಲು ಸಹಾಯವಾಗುತ್ತಿದೆ ಎಂದು ಹೇಳಿದ್ದಾರೆ. ಗುರುವಾರ ವಿಧಾನಸಭೆಯಲ್ಲಿಂದು ಒಂದು ರಾಷ್ಟ್ರ, ಒಂದು ಚುನಾವಣೆಯ ಚರ್ಚೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಒಂದು ಬಾರಿ ಲೋಕಸಭೆ ಮತ್ತು ವಿಧಾನಸಭೆಗಳಿಗೆ … Continued