ಯಾರಿಗೆ ವಿನಾಯ್ತಿ, ಯಾರಿಗೆ ಇಲ್ಲ..?

  ನವ ದೆಹಲಿ: ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಸೋಮವಾರ ಕೇಂದ್ರ ಬಜೆಟ್ 2021 ಅನ್ನು ಮಂಡಿಸಿದರು.  ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ  ಯಾವುದೇ ಬದಲಾವಣೆಗಳಿಲ್ಲ ಎಂದು ಘೋಷಿಸಿದರು. ಆದರೆ, 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆದಾಯದ ಮೂಲವಾಗಿ ಪಿಂಚಣಿ ಮತ್ತು ಬಡ್ಡಿ ಮಾತ್ರ ಇರುವವರು ತೆರಿಗೆ ರಿಟರ್ನ್ಸ್ ಸಲ್ಲಿಸುವುದರಿಂದ ವಿನಾಯಿತಿ ನೀಡಲಾಗುವುದು. ಹಾಗೂ  ಅನಿವಾಸಿ … Continued