ವರಸೆ ಬದಲಿಸಿತೇ ಕಾಂಗ್ರೆಸ್‌…? : ಐದು ಚುನಾವಣಾ ಗ್ಯಾರಂಟಿಗಳ ಜಾರಿಗೆ ಷರತ್ತುಗಳು ಇರುತ್ತವೆ ಎಂದ ಡಾ.ಜಿ ಪರಮೇಶ್ವರ…!

ಬೆಂಗಳೂರು:ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣಗಳಾಗಿದ್ದ ಐದು ಗ್ಯಾರಂಟಿ ಘೋಷಣೆಗಳು ದೊಡ್ಡ ಸದ್ದು ಮಾಡಿತ್ತು. ಆದರೆ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿಗಳ ಜಾರಿಗೆ ಕೆಲವೊಂದು ಷರತ್ತುಗಳು ಅನ್ವಯವಾಗಲಿದೆ ಎಂದು ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ  ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೊದಲ ಕ್ಯಾಬಿನೆಟ್ … Continued