ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ದತ್ತಾತ್ರೇಯ ಹೊಸಬಾಳೆ ಸಿದ್ದರಾಮಯ್ಯ ಸೇರಿ ಹಲವರ ಸಂತಾಪ

ಬೆಂಗಳೂರು: ಸುಗಮ ಸಂಗೀತ ಕ್ಷೇತ್ರದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಗುರುವಾರ ನಿಧನರಾಗಿದ್ದು, ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಆರ್​ಎಸ್​ಎಸ್​ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್​ ನಾಯಕ ಎಚ್​.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ ಸೇರಿದಂತೆ ಹಲವು … Continued