ಶಿರಸಿ : ಹಿರಿಯ ಪತ್ರಕರ್ತ ಪಿ.ಎಸ್.ಸದಾನಂದ ನಿಧನಕ್ಕೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

ಶಿರಸಿ: ಮಂಗಳವಾರ ನಿಧನರಾದ ಹಿರಿಯ ಪತ್ರಕರ್ತ ಹಾಗೂ ಲೋಕಧ್ವನಿ ಪತ್ರಿಕೆಯ ಮಾಜಿ ಸಂಪಾದಕ ಪಿ.ಎಸ್.ಸದಾನಂದ ಅವರಿಗೆ ಬುಧವಾರ ನಗರದ ಪತ್ರಿಕಾಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಿತ್ತು. ಪಿ.ಎಸ್.ಸದಾನಂದ ಅವರು ಸುದೀರ್ಘ ಅವಧಿಯವರೆಗೆ ಪತ್ರಿಕಾ ಕ್ಷೇತ್ರದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಲ್ಲಿಸಿದ … Continued

ಖಮೇನಿ ಹತ್ಯೆಗೆ ಭಾರತದ ಸಂತಾಪ: ಇರಾನ್ ರಾಯಭಾರಿ ಕಚೇರಿಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಭೇಟಿ

ನವದೆಹಲಿ: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ಸರ್ಕಾರ ಅಧಿಕೃತವಾಗಿ ಸಂತಾಪ ಸೂಚಿಸಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವಾಯುದಾಳಿಯ ಬೆನ್ನಲ್ಲೇ ಭಾನುವಾರ ಸಂಭವಿಸಿದ ಈ ಸಾವು, ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ತಲ್ಲಣ ಮೂಡಿಸಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಇಂದು, ಗುರುವಾರ ದೆಹಲಿಯಲ್ಲಿರುವ ಇರಾನ್ ರಾಯಭಾರಿಯನ್ನು … Continued

ನಮ್ಮ ಕಾಲದ ಶ್ರೇಷ್ಠ ಸಾಹಿತ್ಯಿಕ ಧ್ವನಿ ಎಸ್‌.ಎಲ್‌. ಭೈರಪ್ಪ : ಕಮಲ ಹಾಸನ್‌

ಬೆಂಗಳೂರು : ಬುಧವಾರ ವಿಧಿವಶರಾದ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್‌.ಎಲ್‌ ಭೈರಪ್ಪ (94) ಅವರ ಸಾವಿಗೆ ಬಹುಭಾಷಾ ನಟ ಕಮಲ ಹಾಸನ್‌ ಸಂತಾಪ ಸೂಚಿಸಿದ್ದಾರೆ. ಭೈರಪ್ಪನವರು ನಮ್ಮ ಕಾಲದ ಶ್ರೇಷ್ಠ ಸಾಹಿತ್ಯಿಕ ಧ್ವನಿಗಳಲ್ಲಿ ಒಬ್ಬರಾಗಿದ್ದರು ಎಂದು ಕಮಲ್‌ ಹಾಸನ್‌ ಹೇಳಿದ್ದಾರೆ. ʼನಮ್ಮ ಕಾಲದ ಕಥೆಗಾರರ ಪಿತಾಮಹ ಎಸ್. ಎಲ್. ಭೈರಪ್ಪ ಅವರು ನಮ್ಮೊಂದಿಗಿದ್ದಾಗಲೇ ಅವರನ್ನು … Continued

ಧಾರವಾಡ: ಮಾಜಿ ಪೈಲ್ವಾನರಿಗೆ ಶ್ರದ್ಧಾಂಜಲಿ

ಧಾರವಾಡ : ರಾಜ್ಯದ ಹಾಗೂ ಜಿಲ್ಲೆಯ ಅನೇಕ ಮಾಜಿ ಪೈಲ್ವಾನರು ಕೋವಿಡ್ ಮಹಾಮಾರಿಯಿಂದ ಮೃತರಾಗಿದ್ದು, ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅವರೆಲ್ಲರ ಸಾಧನೆ ಹಾಗೂ ಸೇವೆಯನ್ನು ಈ ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಅಮೃತ್ ದೇಸಾಯಿ ಮಾತನಾಡಿ ಕಳೆದ ವರ್ಷ ಕುಸ್ತಿ ಹಬ್ಬಕ್ಕೆ ಅವಿರತ ಸೇವೆ ಮಾಡಿದ ಹಿರಿಯ ಪೈಲ್ವಾರನ್ನು ನೆನಪಿಸಿಕೊಂಡರು. ಮೃತರಾದ … Continued