ಕುಟುಂಬದಲ್ಲಿ ದುರಂತ ; ಪಾಪ ಪ್ರಜ್ಞೆಯಿಂದ ನರಳಿ ಪೊಲೀಸ್‌ ಠಾಣೆಗೆ ಬಂದು 39 ವರ್ಷಗಳ ಹಿಂದೆ ಕೊಲೆ ಮಾಡಿದ್ದನ್ನು ಒಪ್ಪಿಕೊಂಡ ವ್ಯಕ್ತಿ….!

ಕೋಝಿಕ್ಕೋಡ್ : ಒಂದು ತಿಂಗಳ ಹಿಂದೆ ಕೇರಳದ ಮಲ್ಲಪುರಂ ಜಿಲ್ಲೆಯ ವೆಂಗಾರ ಪೊಲೀಸ್ ಠಾಣೆಗೆ ಆಗಮಿಸಿದ 54 ವರ್ಷದ ವ್ಯಕ್ತಿಯೊಬ್ಬ ಅಲ್ಲಿನ ಪೊಲೀಸ್ ಅಧಿಕಾರಿಗಳ ಮುಂದೆ 39 ವರ್ಷಗಳ ಹಿಂದೆ ತಾನು ಮಾಡಿದ್ದ ಕೊಲೆ ಮಾಡಿದ್ದಾಗಿ ಹೇಳಿ ಅದನ್ನು ಒಪ್ಪಿಕೊಂಡಿದ್ದಾನೆ…! ವೆಂಗಾರ ಬಳಿಯ ಕಣ್ಣಮಂಗಲಂ ನಿವಾಸಿ ಮೊಹಮ್ಮದಲಿ ಥೈಪರಂಬಿಲ್ ಎಂಬಾತ, 1986 ರಲ್ಲಿ ಕೋಝಿಕೋಡ್ ಜಿಲ್ಲೆಯ … Continued