ಕಾಂಗ್ರೆಸ್‌ ಪಕ್ಷಕ್ಕಾಗಿ ಶ್ರಮಪಟ್ಟಿದ್ದೇನೆ, ಎಲ್ಲರೂ ನನಗೆ ಸಹಕಾರ ಕೊಟ್ಟು, ಆಶೀರ್ವಾದ ಮಾಡ್ತಾರೆ : ಡಿಕೆ ಶಿವಕುಮಾರ ಹೇಳಿಕೆಯ ಮರ್ಮವೇನು..?

ಬೆಂಗಳೂರು: ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡ ದಿನದಿಂದಲೇ ನಿದ್ದೆ ಮಾಡದೆ ಕಾಂಗ್ರೆಸ್‌ ಪಕ್ಷಕ್ಕಾಗಿ ಶ್ರಮ ಪಟ್ಟು ಕೆಲಸ ಮಾಡಿದ್ದೇನೆ. ಅದಕ್ಕಾಗಿ ಹಿರಿಯರು-ಕಿರಿಯರು ಸೇರಿದಂತೆ ಎಲ್ಲರೂ ನನಗೆ ಆಶೀರ್ವಾದ ಮಾಡುತ್ತಾರೆ, ಕಾಂಗ್ರೆಸ್ ಉತ್ತಮ ಸರ್ಕಾರ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾರ್ಮಿಕವಾಗಿ ಹೇಳಿದ್ದಾರೆ. ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದೆ ಅಧ್ಯಕ್ಷರಾಗಿದ್ದ ದಿನೇಶ … Continued