ಚುನಾವಣೆಯಲ್ಲಿ ಸೋತ ನಂತರ ಹೃದಯಾಘಾತದಿಂದ ಸಾವಿಗೀಡಾದ ಕಾಂಗ್ರೆಸ್ ಅಭ್ಯರ್ಥಿ

ರೇವಾ: ಮಧ್ಯಪ್ರದೇಶದ ರೇವಾದಲ್ಲಿ ಮುನ್ಸಿಪಲ್ ಕೌನ್ಸಿಲ್‌ಗೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ಹರಿನಾರಾಯಣ ಗುಪ್ತಾ ಅವರು ಭಾನುವಾರ ಫಲಿತಾಂಶ ಪ್ರಕಟವಾದಾಗ ತಾವು ಸೋತ ಸುದ್ದಿ ತಿಳಿದ ನಂತರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರೇವಾ ಅವರ ಹನುಮಾನ ಪ್ರದೇಶದ ಪುರಸಭೆಯ ವಾರ್ಡ್ ನಂ.9 ಕ್ಕೆ ಕಾಂಗ್ರೆಸ್ ಟಿಕೆಟ್‌ನಲ್ಲಿ ಹರಿನಾರಾಯಣ ಗುಪ್ತಾ ಕಣದಲ್ಲಿದ್ದರು.9ನೇ ವಾರ್ಡ್ ಫಲಿತಾಂಶ ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. … Continued