ಅವೈಜ್ಞಾನಿಕ ಮೀಸಲಾತಿ ನಿಗದಿ, ಅಲ್ಪಸಂಖ್ಯಾತರಿಗೆ ವಂಚನೆ : ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು:  ಅವೈಜ್ಞಾನಿಕವಾಗಿ  ಮೀಸಲು ನಿಗದಿ ಮಾಡಲಾಗಿದೆ ಹಾಗೂ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಿತ್ತುಕೊಂಡು  ರಾಜ್ಯ ಸರ್ಕಾರ ವಂಚನೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ನಾಯಕ ರಣದೀಪ್‍ಸಿಂಗ್ ಸುರ್ಜೇವಾಲ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಡಿ.ಕೆ.ಶಿವಕುಮಾರ್ … Continued