ವೀಡಿಯೊ..| ಗ್ಯಾರಂಟಿಗಳ ಹೆಸರಲ್ಲಿ ಕರ್ನಾಟಕದಲ್ಲಿ ಲೂಟಿ ಹೊಡಿತಿದ್ದಾರೆ.. ಮಹಾರಾಷ್ಟ್ರದಲ್ಲಿ ಈ ಘೋಷಣೆ ಮಾಡ್ಬೇಡಿ ; ನಿರ್ಮಲಾ ಸೀತಾರಾಮನ್ ಎದುರು ಹೈಡ್ರಾಮಾ..!
ಮೈಸೂರು: ಗ್ಯಾರಂಟಿಗಳ ಹೆಸರಲ್ಲಿ ರಾಜ್ಯ ಸರ್ಕಾರ ಕರ್ನಾಟಕವನ್ನು ಲೂಟಿ ಹೊಡೀತಿದೆ.. ರಕ್ಷಣೆ ಮಾಡಿ ಎಂದು ವ್ಯಕ್ತಿಯೊಬ್ಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala sitharaman) ಅವರಿಗೆ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಸಚಿವ ಹೆಚ್.ಸಿ ಮಹದೇವಪ್ಪ ಅವರೂ ವೇದಿಕೆಯಲ್ಲಿದ್ದಾಗಲೇ ಈ ಘಟನೆ ನಡೆದಿದೆ. `ಸಂಗೀತ ಸುಗಂಧ’ ಕಾರ್ಯಕ್ರಮದಲ್ಲಿ ದಿಢೀರ್ ವೇದಿಕೆ ಬಳಿಕ ನುಗ್ಗಿದ ವ್ಯಕ್ತಿಯೊಬ್ಬರು ಘೋಷಣೆ … Continued