ವೀಡಿಯೊ..| ಗ್ಯಾರಂಟಿಗಳ ಹೆಸರಲ್ಲಿ ಕರ್ನಾಟಕದಲ್ಲಿ ಲೂಟಿ ಹೊಡಿತಿದ್ದಾರೆ.. ಮಹಾರಾಷ್ಟ್ರದಲ್ಲಿ ಈ ಘೋಷಣೆ ಮಾಡ್ಬೇಡಿ ; ನಿರ್ಮಲಾ ಸೀತಾರಾಮನ್ ಎದುರು ಹೈಡ್ರಾಮಾ..!

ಮೈಸೂರು: ಗ್ಯಾರಂಟಿಗಳ ಹೆಸರಲ್ಲಿ ರಾಜ್ಯ ಸರ್ಕಾರ ಕರ್ನಾಟಕವನ್ನು ಲೂಟಿ ಹೊಡೀತಿದೆ.. ರಕ್ಷಣೆ ಮಾಡಿ ಎಂದು ವ್ಯಕ್ತಿಯೊಬ್ಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala sitharaman) ಅವರಿಗೆ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಸಚಿವ ಹೆಚ್.ಸಿ ಮಹದೇವಪ್ಪ ಅವರೂ ವೇದಿಕೆಯಲ್ಲಿದ್ದಾಗಲೇ ಈ ಘಟನೆ ನಡೆದಿದೆ. `ಸಂಗೀತ ಸುಗಂಧ’ ಕಾರ್ಯಕ್ರಮದಲ್ಲಿ ದಿಢೀರ್ ವೇದಿಕೆ ಬಳಿಕ ನುಗ್ಗಿದ ವ್ಯಕ್ತಿಯೊಬ್ಬರು ಘೋಷಣೆ … Continued

ರಾಜ್ಯದಲ್ಲಿ ಅಕ್ರಮ-ಅನರ್ಹ ಬಿಪಿಎಲ್‌ ಕಾರ್ಡ್‌ ಪತ್ತೆ ಕಾರ್ಯ ಶೀಘ್ರವೇ ಆರಂಭ…!

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರ ಹಣ ಉಳಿತಾಯ ಮಾಡಲು ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿರುವುದನ್ನು ಪತ್ತೆ ಹಚ್ಚಲು ಮುಂದಾಗಿದೆ. ಶೀಘ್ರವೇ ಅನರ್ಹರು ಹಾಗೂ ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್ ಅನ್ನು ರದ್ದುಗೊಳಿಸಲು ಪರಿಶೀಲನೆ ಕಾರ್ಯ ಆರಂಭಿಸಲು ಸರ್ಕಾರ ಮುಂದಾಗಲಿದೆ ಎಂದು ವರದಿಯಾಗಿದೆ. ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು … Continued

ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕು ; ಇದರಿಂದ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ; ಸಿಎಂ ಆರ್ಥಿಕ ಸಲಹೆಗಾರ

ಕೊಪ್ಪಳ : ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕಾಗುತ್ತದೆ. ಇದರಿಂದ ಬೇರೆ ಯೋಜನೆಗಳಿಗೆ ಅನುದಾನದ ಕೊರತೆಯಾಗುತ್ತಿದೆ.‌ ಮುಖ್ಯಮಂತ್ರಿಗಳ ಜೊತೆಗೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಏನು ಎಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದ‌ ಕುಕನೂರು … Continued

ಜನರಿಗೆ ಕಾಂಗ್ರೆಸ್ಸಿನ ಗ್ಯಾರಂಟಿ ಇಷ್ಟವಾಗಿಲ್ಲ, ಸಾಮೂಹಿಕವಾಗಿ ಎಲ್ಲರಿಗೂ ʼಗ್ಯಾರಂಟಿʼ ಕೊಡುವುದನ್ನು ನಿಲ್ಲಿಸವುದೇ ಒಳಿತು : ಕಾಂಗ್ರೆಸ್‌ ಮುಖಂಡ

ಮೈಸೂರು: ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಜನರು ಅದನ್ನು ಮತದಾನದ ಮೂಲಕ ತೋರಿಸಿದ್ದಾರೆ. ಹೀಗಾಗಿ ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ (Guarantee Scheme) ಜಾರಿ ಮಾಡಿದ್ದನ್ನು ನಿಲ್ಲಿಸುವುದು ಒಳ್ಳಯದು. ಹೀಗಾಗಿ ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳು ಮರುಪರಿಶೀಲನೆ ಮಾಡುವುದು ಒಳ್ಳೆಯದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ … Continued

ಯುವನಿಧಿ ಯೋಜನೆ ನೋಂದಣಿ ಡಿ. 26ರಿಂದ ಆರಂಭ; ಜ.12ರಂದು ಖಾತೆಗೆ ಹಣ ಜಮೆ : ಈ ಯೋಜನೆಗೆ ಅರ್ಹರು ಯಾರು, ಅರ್ಜಿ ಸಲ್ಲಿಕೆ ಹೇಗೆ ? ಇಲ್ಲಿದೆ ಮಾಹಿತಿ

ಬೆಂಗಳೂರು: ಸರ್ಕಾರದ ಐದನೆಯ ಮತ್ತು ಕೊನೆಯ ಗ್ಯಾರಂಟಿಗೆ ಈಗ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಡಿ. 26ರಿಂದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಸ್ವಾಮಿ ವಿವೇಕಾನಂದ ಜನ್ಮದಿನವಾದv ಜನವರಿ 12ರಂದು ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮೆ ಆಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ … Continued

ಕಾಂಗ್ರೆಸ್‌ 5ನೇ ಗ್ಯಾರಂಟಿ ʼಯುವನಿಧಿʼ ಯೋಜನೆಗೆ ಡಿಸೆಂಬರ್‌ 21ರಿಂದ ನೋಂದಣಿ ಪ್ರಕ್ರಿಯೆ ಆರಂಭ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವನಿಧಿ ಯೋಜನೆಗೆ ಚಾಲನೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ. ಪದವೀಧರರು ಮತ್ತು ಡಿಪ್ಲೋಮಾ ಹೋಲ್ಡರ್‌ಗಳಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ಇದೇ ಡಿಸೆಂಬರ್ 21ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಜನವರಿಯಲ್ಲಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ. ಈ ವಿಚಾರವನ್ನು ವೈದ್ಯಕೀಯ … Continued