ಆರ್‌ಎಸ್‌ಎಸ್ ವಿರುದ್ಧ ಬೇಕಾಬಿಟ್ಟಿ ಮಾತನಾಡಿಯೇ ಕಾಂಗ್ರೆಸ್ ಈಗ ಜನರಿಂದ ದೂರ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಆರ್ ಎಸ್‌ಎಸ್ ವಿರುದ್ಧ ಮಾತನಾಡುವುದೇ ಕಾಂಗ್ರೆಸ್ ಕೆಲಸವಾಗಿದೆ. ಈಗ ರಾಜ್ಯದಲ್ಲಿ ಸಿದ್ದರಾಮಯ್ಯ ಅದನ್ನೇ ಮಾಡುತ್ತಿದ್ದಾರೆಹೀಗೆ ಟೀಕೆ ಮಾಡಿಯೇ ದೇಶದಲ್ಲಿ ಕಾಂಗ್ರೆಸ್ ಜನರಿಂದ ದೂರವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 75 ವರ್ಷದಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶಭಕ್ತಿ ಮತ್ತು ಜನರ ಸೇವೆ … Continued