ದೆಹಲಿ ಪ್ರವಾಸ ರದ್ದುಗೊಳಿಸಿದ ಡಿ.ಕೆ.ಶಿವಕುಮಾರ: ಹೊಟ್ಟೆ ನೋವಿನ ಕಾರಣ ನೀಡಿದ ಕೆಪಿಸಿಸಿ ಅಧ್ಯಕ್ಷ..

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ ಸೋಮವಾರ ಸಂಜೆ ಹೈಕಮಾಂಡ್ ಜೊತೆಗಿನ ಮಾತುಕತೆಗಾಗಿ ನವದೆಹಲಿಗೆ ಹೋಗುವುದನ್ನು ರದ್ದುಗೊಳಿಸಿದ್ದಾರೆ. ಹೊಟ್ಟೆನೋವು ಇರುವುದರಿಂದ ದೆಹಲಿಗೆ ಹೋಗುತ್ತಿಲ್ಲ ಎಂದು ಹೇಳಿದ್ದಾರೆ. ಇತರರ ಸಂಖ್ಯಾಬಲದ ಬಗ್ಗೆ ಮಾತನಾಡುವ ಶಕ್ತಿ ನನಗಿಲ್ಲ. ನನ್ನ ಬಲ 135 ಮತ್ತು ನಾನು ಪಕ್ಷದ ಅಧ್ಯಕ್ಷ. ನನ್ನ ಅಧ್ಯಕ್ಷತೆಯಲ್ಲಿ ಪಕ್ಷ 135 ಸ್ಥಾನಗಳನ್ನು ಗೆದ್ದಿದೆ … Continued