‘ನಮ್ಮ ದೇಶದ ಸಂಸತ್ ಭವನವನ್ನು ಭಾರತದ ಪ್ರಧಾನಿ ಉದ್ಘಾಟನೆ ಮಾಡದೆ ಪಾಕಿಸ್ತಾನದ ಪ್ರಧಾನಿ ಮಾಡುತ್ತಾರೆಯೇ’ ? : ವಿಪಕ್ಷಗಳಿಗೆ ಕಾಂಗ್ರೆಸ್ ಮುಖಂಡ ಆಚಾರ್ಯ ಪ್ರಮೋದ್ ಕೃಷ್ಣನ್ ಪ್ರಶ್ನೆ
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಪ್ರತಿಪಕ್ಷಗಳು ಮರುಪರಿಶೀಲಿಸುವಂತೆ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣನ್ ಮನವಿ ಮಾಡಿದ್ದಾರೆ. ಹೊಸ ಸಂಸತ್ ಭವನವನ್ನು ಅನಾವರಣಗೊಳಿಸುವ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಕಾಂಗ್ರೆಸ್ ಸೇರಿದಂತೆ 20 ಪ್ರತಿಪಕ್ಷಗಳು ಘೋಷಿಸಿದ ಹಿನ್ನೆಲೆಯಲ್ಲಿ ಅವರ ಈ ಹೇಳಿಕೆ ಬಂದಿದೆ. ಪ್ರಧಾನಿ ಮೋದಿಯವರ ನೀತಿಗಳನ್ನು ವಿರೋಧಿಸುವ ಹಕ್ಕು ಪ್ರತಿಪಕ್ಷಗಳಿಗೆ ಇದೆ. ಆದರೆ … Continued