ನಾಗರಹೊಳೆಯಲ್ಲಿ ಸಫಾರಿ ವೇಳೆ ಗಾಯಗೊಂಡ ಮರಿ ಆನೆ ನರಳಾಟ ಕಂಡು ಮರುಗಿದ ರಾಹುಲ್ ಗಾಂಧಿ: ಸಿಎಂ ಬೊಮ್ಮಾಯಿಗೆ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಭಾರತ ಜೋಡೊ ಯಾತ್ರೆ ಪ್ರಾರಂಭವಾಗಿ 5 ದಿನಗಳು ಕಳೆದಿವೆ. ದಸರಾ ಹಬ್ಬದ ಆಯುಧ ಪೂಜೆ ಹಾಗೂ ವಿಜಯದಶಮಿ ನಿಮಿತ್ತ ಯಾತ್ರೆಗೆ ಎರಡು ದಿನಗಳ ಬಿಡುವು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬMದಿರುವ ತಾಯಿ ಸೋನಿಯಾ ಗಾಂಧಿ ಜೊತೆ ರಾಹುಲ್​ ಗಾಂಧಿ ನಾಗರಹೊಳೆ ಹುಲಿ ಸಂರಕ್ಷಿತ ಅಭಯಾರಣ್ಯ ಸಫಾರಿ ಮಾಡಿದ್ದಾರೆ.ಸಫಾರಿ ವೇಳೆ ಅವರು ಮರಿಯಾನೆಯೊಂದಕ್ಕೆ … Continued