ಡಿಕೆಶಿ ವಿರುದ್ಧ ಭ್ರಷ್ಟಾಚಾರದ ಆರೋಪದ ವಿಡಿಯೊ ಲೀಕ್‌: ಕಾಂಗ್ರೆಸ್ಸಿನಿಂದ ಸಲೀಂ 6 ವರ್ಷ ಉಚ್ಚಾಟನೆ- ಉಗ್ರಪ್ಪಗೆ ಶೋಕಾಸ್‌ ನೋಟಿಸ್‌

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು 6 ವರ್ಷಗಳ ಕಾಲ ಕಾಂಗ್ರೆಸ್ಸಿನಿಂದ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಹಾಗೂ ಮಾಜಿ ಸಂಸದ ಉಗ್ರಪ್ಪ ಅವರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ. ಕಾಂಗ್ರೆಸ್‌ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ರೆಹಮಾನ್‌ ಖಾನ್‌ ಅವರು ಈ ಕುರಿತು ಪತ್ರಿಕಾ … Continued