ಹೊನ್ನಾವರ: ಉತ್ತರ ಕನ್ನಡದಲ್ಲಿ ಕಾಂಗ್ರೆಸ್ಸಿಗೆ ಶಾಕ್‌, ಶಿವಾನಂದ ಹೆಗಡೆ ಇಂದು ಬಿಜೆಪಿಗೆ ಸೇರ್ಪಡೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಅವರು ಹೊರಗಿನವರಿಗೆ ಟಿಕೆಟ್‌ ನೀಡಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್ ಬಿಟ್ಟು, ನಾಳೆ (ಮೇ 1) ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಹೊನ್ನಾವರ ಸಮೀಪದ ಕರ್ಕಿಯ ಶ್ರೀಕುಮಾರ ಸಮೂಹ ಸಂಸ್ಥೆಯ ಕಾರ್ಯಾಲಯದ ಆವರಣದಲ್ಲಿ ಸೋಮವಾರ ಮೇ 1 ರಂದು ಸಂಜೆ … Continued