ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಪೊಲೀಸ್ ಬಂಧನದಿಂದ ತಪ್ಪಿಸಿಕೊಳ್ಳಲು ಅಕ್ಷರಶಃ ಓಡಿಹೋದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ …! ವೀಕ್ಷಿಸಿ
ನವದೆಹಲಿ: ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಗಳ ಹೊರಗೆ ಕಾಂಗ್ರೆಸ್ ಬೆಂಬಲಿಗರಿಂದ ಉಂಟಾದ ಗದ್ದಲದ ನಂತರ ಪೊಲೀಸ್ ಬಂಧನದಿಂದ ತಪ್ಪಿಸಿಕೊಳ್ಳಲು ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಓಡಿಹೋಗಿದ್ದಾರೆ…! ಅವರು ಪೊಲೀಸರಿಂದ ತಪ್ಪಿಸಿಕೊಂಡ ಓಡಿಹೋಗಿರುವ ವೀಡಿಯೊ ವೈರಲ್ ಆಗಿದೆ. ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿದ್ದನ್ನು ಪ್ರತಿಭಟಿಸಲು ತಮ್ಮ ಎಸ್ಯುವಿಯಲ್ಲಿ ಇಡಿ ಕಚೇರಿಗೆ ಆಗಮಿಸಿದ ನಂತರ … Continued