ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಾಲಿಗೆ ಕತ್ತರಿಸ್ತೇನೆ: ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ…!

ಚೆನ್ನೈ: ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಾಗ 2019ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆಯನ್ನು ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ನಾಯಕರೊಬ್ಬರು ಬೆದರಿಕೆ ಹಾಕಿದ್ದಾರೆ. ಅವರ ಹೇಳಿಕೆಗಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್‌ನ ಎಸ್‌ಸಿ/ಎಸ್‌ಟಿ ವಿಭಾಗವು ತಮಿಳುನಾಡಿನ ದಿಂಡಿಗಲ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಅನರ್ಹತೆ … Continued