ಪೌರಾಯುಕ್ತೆಗೆ ಧಮ್ಕಿ ; ಕಾಂಗ್ರೆಸ್‌ ಮುಖಂಡ ರಾಜೀವ ಗೌಡ ಬಂಧನ

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತರಾದ ಅಮೃತಾ ಗೌಡ ಅವರಿಗೆ ಧಮ್ಕಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕೇರಳದ ಗಡಿಯಲ್ಲಿ ರಾಜೀವ ಗೌಡ ಬಂಧನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಲ್ಟ್‌ ಸಿನೆಮಾದ ಬ್ಯಾನರ್ ತೆರವು ಸಂಬಂಧ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ … Continued

ರಿವಾಲ್ವರಿನಿಂದ ಆಕಸ್ಮಿಕ ಗುಂಡು ಹಾರಿ ಪತ್ನಿ ಸಾವು ; ಆಘಾತದಿಂದ ಕಾಂಗ್ರೆಸ್ ಸಂಸದನ ಸೋದರಳಿಯ ಆತ್ಮಹತ್ಯೆ

ಅಹಮದಾಬಾದ್: ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಅವರ ಸೋದರಳಿಯ ಯಶರಾಜ ಸಿನ್ಹ ಗೋಹಿಲ್ ಅವರು ಪತ್ನಿಯ ಸಾವಿನ ಆಘಾತದಿಂದ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಇಲ್ಲಿನ ಬೋಡಕ್‌ದೇವ್ ಪ್ರದೇಶದಲ್ಲಿ ನಡೆದಿದೆ. ಬುಧವಾರ ಮಧ್ಯರಾತ್ರಿ ಸುಮಾರು 11:45ರ ಸುಮಾರಿಗೆ ಈ ಘಟನೆ ನಡೆದಿದ್ದು, ಕೇವಲ ಎರಡು … Continued

ಆರತಿ ವೇಳೆ ಬೆಂಕಿ ತಗುಲಿ ಗಾಯ ; ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್‌ ನಿಧನ

ಉದಯಪುರ: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್ (79) ಸುಟ್ಟ ಗಾಯಗಳಿಂದಾಗಿ ಗುರುವಾರ (ಮೇ 1) ರಾಜಸ್ಥಾನದ ಉದಯಪುರದಲ್ಲಿ ನಿಧನರಾದರು. ಮಾರ್ಚ್ 31ರಂದು ಉದಯಪುರದ ತಮ್ಮ ಮನೆಯಲ್ಲಿ ‘ಆರತಿ’ ಮಾಡುತ್ತಿದ್ದಾಗ ಬೆಂಕಿ ತಗುಲಿ ಅವರಿಗೆ ಸುಟ್ಟ ಗಾಯಗಳಾಗಿದ್ದವು. ವ್ಯಾಸ್ ಅವರನ್ನು ಉದಯಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರಿಗೆ ಪ್ರಾಥಮಿಕ … Continued

ಕಾಂಗ್ರೆಸ್‌ ನಾಯಕ ಶಶಿ ತರೂರ್ ಮೈಮೇಲೆ ಮಲಗಿದ ಎಲ್ಲಿಂದಲೋ ಬಂದ ಮಂಗ..! ಹೃದಯಸ್ಪರ್ಶಿ ಫೋಟೋ ಹಂಚಿಕೊಂಡ ಸಂಸದ

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಇತ್ತೀಚೆಗೆ ಮಂಗನೊಂದಿಗೆ ತಾವು ಮುಖಾಮುಖಿಯಾದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಅದನ್ನು ತಮಗಾದ “ಅಸಾಧಾರಣ ಅನುಭವ” ಎಂದು ಕರೆದಿದ್ದಾರೆ. ತಮ್ಮ ತೋಟದಲ್ಲಿ ನಡೆದ ಈ ಘಟನೆಯ ಬಗ್ಗೆ ವಿವರಿಸಿದ ಅವರು, ಮಂಗವು ಅವರ ಕಾಲ ಮೇಲೆ ವಿಶ್ರಮಿಸುತ್ತಿರುವ ಮತ್ತು ಅದಕ್ಕೆ ನೀಡಿದ ಬಾಳೆಹಣ್ಣನ್ನು ತಿನ್ನುತ್ತ ಆನಂದಿಸುತ್ತಿರುವ ದೃಶ್ಯಗಳನ್ನು … Continued

ಕನ್ನಡ ಸಿನಿಮಾ ನಟಿ, ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ ; ಪತಿಯೇ ಕೊಲೆ ಆರೋಪಿ

ಮೈಸೂರು: ಕೌಟುಂಬಿಕ ಕಲಹದಿಂದ ಸ್ಯಾಂಡಲ್‌ ವುಡ್‌ ಸಿನಿಮಾ ನಟಿ, ಕಾಂಗ್ರೆಸ್‌ ನಾಯಕಿಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆಕೆಯ ಪತಿಯೇ ಅವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆತ ಪರಾರಿಯಾಗಿದ್ದಾನೆ. ಕೊಲೆಯಾದ ನಟಿಯನ್ನು ವಿದ್ಯಾ ನಂದೀಶ ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ ವಿದ್ಯಾ ಬನ್ನೂರಿನ … Continued

ರವನೀತ್ ಸಿಂಗ್ ಬಿಟ್ಟು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ

ನವ ದೆಹಲಿ: ರವನೀತ್ ಸಿಂಗ್ ಬಿಟ್ಟು ಅವರನ್ನು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕನನ್ನಾಗಿ ಗುರುವಾರ ನೇಮಕ ಮಾಡಲಾಗಿದೆ. ಸಂಸತ್ ಬಜೆಟ್ ಅಧಿವೇಶನದಲ್ಲಿ ಅಧೀರ್ ರಂಜನ್ ಚೌಧುರಿ ಅವರ ಬದಲು ಬಿಟ್ಟು ಅವರು ಕಾಂಗ್ರೆಸ್ ಮುಖಂಡನಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಬಂಗಾಳದ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಧೀರ್ ರಂಜನ್ ಚೌಧುರಿ ಅವರು ಮುಂದಿನ ಎರಡು ತಿಂಗಳು ಚುನಾವಣಾ ಪ್ರಚಾರ ಕಾರ್ಯದಲ್ಲಿ … Continued