ಬೆಲೆ ಏರಿಕೆ, ಇಂಧನ ದರ ಹೆಚ್ಚಳ ಖಂಡಿಸಿ ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ಹೊರಟ ಕಾಂಗ್ರೆಸ್‌ ನಾಯಕರು..!

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದಾರೆ. ಮೊದಲ ದಿನವೇ ಅವರಿಗೆ ಕಾಂಗ್ರೆಸ್‌ ಮತ್ತು ರೈತರಿಂದ ಪ್ರತಿಭಟನೆ ಎದುರಿಸುವಂತಾಗಿದೆ. ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಹಾಗೂ ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ಸಿಲಿಂಡರ್‌ ದರ ಏರಿಕೆ ಖಂಡಿಸಿ ಕಾಂಗ್ರೆಸ್ (Congress) ನಾಯಕರು ಎತ್ತಿನಗಾಡಿ … Continued