ಹೈಕಮಾಂಡ್‌ ಬುಲಾವ್‌: ದೆಹಲಿಗೆ ತೆರಳಿದ ರಾಜ್ಯ ಕಾಂಗ್ರೆಸ್ ನಾಯಕರು

ಬೆಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ಕಾಂಗ್ರೆಸ್ ಅದಕ್ಕಾಗಿ ತಯಾರಿಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಕೆಲವು ನಾಯಕರಿಗೆ ಹೈಕಮಾಂಡ್ ಬುಲಾವ್ ಮಾಡಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೆಹಲಿ ವಿಮಾನ ಹತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ ನ 15 ನಾಯಕರು ದೆಹಲಿಗೆ … Continued