ರಮೇಶ ಜಾರಕಿಹೊಳಿ ಸಿಡಿ ಹಗರಣ: ಕಾಂಗ್ರೆಸ್‌ ಶಾಸಕಾಂಗ ಸಭೆಗೆ ಸತೀಶ ಗೈರು

ಬೆಂಗಳೂರು: ಸಹೋದರ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಹಗರಣದಿಂದ ಮುಜುಗರಕ್ಕೊಳಗಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಗುರುವಾರ ಕಾಂಗ್ರೆಸ್ ಶಾಸಕಾಂಗ ಸಭೆಯಿಂದ ದೂರ ಉಳಿದಿದ್ದಾರೆ. ಸಿಡಿ ಪ್ರಕರಣದಿಂದ ಸಾಕಷ್ಟು ಮುಜುಗರಕ್ಕೆ ಒಳಗಾಗಿರುವ ಅವರು ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ರಮೇಶ್ ಜಾರಕಿಹೊಳಿ ಅವರನ್ನು ಉದ್ದೇಶ ಪೂರ್ವಕವಾಗಿ ಸಿಲುಕಿಸಲಾಗಿದೆ ಎಂದು ಹೇಳಿದ್ದರು. … Continued