ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್ಸಿನಿಂದ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಾಗಿದೆ. ಮಂಥರ್ ಗೌಡಗೆ ಕೊಡಗಿನಿಂದ ಟಿಕೆಟ್ ನೀಡಲಾಗಿದೆ. ಬಿಜೆಪಿ ನಾಯಕ ಎ. ಮಂಜು ಪುತ್ರನಿಗೆ ಕೊಡಗು ‘ಕೈ’ ಟಿಕೆಟ್ ನೀಡಲಾಗಿದೆ. ತುಮಕೂರಿನಲ್ಲಿ ಆರ್.ರಾಜೇಂದ್ರಗೆ ಕಾಂಗ್ರೆಸ್​ ಟಿಕೆಟ್ ಲಭಿಸಿದೆ. ಮಾಜಿ ಶಾಸಕ‌ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರಗೆ ಟಿಕೆಟ್ ಲಭಿಸಿದೆ. ಬಳ್ಳಾರಿಯಿಂದ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಗರಾಗಿರುವ ಕೆ.ಸಿ.ಕೊಂಡಯ್ಯಗೆ … Continued