ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಲೋಕಸಭಾ ಸದಸ್ಯರ ಸಭೆಗೆ ಶಶಿ ತರೂರ್‌ ಗೈರು…! 3 ವಾರದಲ್ಲಿ 3 ಸಭೆಗಳಿಗೆ ಗೈರು..!!

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಶುಕ್ರವಾರ ಪಕ್ಷದ ಲೋಕಸಭಾ ಸದಸ್ಯರ ಸಭೆಗೆ ಮತ್ತೊಮ್ಮೆ ಗೈರು ಹಾಜರಾಗಿದ್ದಾರೆ. ಇದರಿಂದಾಗಿ ಅವರು ಇತ್ತೀಚಿನ ವಾರಗಳಲ್ಲಿ ಸತತ ಮೂರನೇ ಬಾರಿಗೆ ಗೈರು ಹಾಜರಾದಂತಾಗಿದೆ. ಸಂಸದ ಶಶಿ ತರೂರ್ ಮತ್ತು ಕಾಂಗ್ರೆಸ್ ನಾಯಕತ್ವದ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿಗಳ ನಡುವೆ ಇದು ಬಂದಿದೆ. ವಿಪಕ್ಷದ ನಾಯಕರಾಗಿ ರಾಹುಲ್ ಗಾಂಧಿ, ಡಿಸೆಂಬರ್ … Continued

ವೀಡಿಯೊ…| ಹೆಚ್ಚುವರಿ ಎಸ್‌ಪಿ ಮೇಲೆ ವೇದಿಕೆಯಲ್ಲೇ ಹೊಡೆಯಲು ಮುಂದಾದ್ರಾ ಸಿದ್ದರಾಮಯ್ಯ ; ಪೊಲೀಸರ ಮೇಲೆ ಗರಂ ಆಗಿದ್ಯಾಕೆ ಸಿಎಂ..?

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಪ್ರಸಂಗ ನಡೆದಿದೆ.. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಮುಖ್ಯಮಂತ್ರಿ ಕೈ ಎತ್ತಿದ ವೀಡಿಯೊ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಬಿಜೆಪಿಯ ಮಹಿಳಾ … Continued

ಹಾಸನ: ಬೇಲೂರಿನ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

  ಹಾಸನ : ಹಾಸನದ ಬೇಲೂರಿನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಕುರ್ಚಿಗಳನ್ನು ಹಿಡಿದು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಭೆಗಾಗಿ ಹಾಕಲಾಗಿದ್ದ ಕುರ್ಚಿಗಳನ್ನು ಒಡೆದು ಪುಡಿ, ಪುಡಿ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ರಾಜ್ಯದ ಆಡಳಿತ ಪಕ್ಷವಾದ ಕಾಂಗ್ರೆಸ್ ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ. ಸ್ಥಳೀಯ ಮಟ್ಟದಲ್ಲಿ … Continued