“ಕೇಂದ್ರೀ ತನಿಖಾ ಸಂಸ್ಥೆಗಳ ದುರ್ಬಳಕೆ” ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ 8 ವಿಪಕ್ಷಗಳು

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರ ಬಂಧನದ ನಂತರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ. ಮುಖ್ಯಮಂತ್ರಿಗಳಾದ ಕೆ ಚಂದ್ರಶೇಖರ ರಾವ್, ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಮತ್ತು ಅರವಿಂದ ಕೇಜ್ರಿವಾಲ್, ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, … Continued