ಚೆಕ್‌ ಬೌನ್ಸ್‌ ಪ್ರಕರಣ: ಮಾಜಿ ಸಚಿವ ನಾಗೇಂದ್ರಗೆ ₹1.25 ಕೋಟಿ ಪಾವತಿಸಲು ಕೋರ್ಟ್‌ ಆದೇಶ

ಬೆಂಗಳೂರು : ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಬಿ ನಾಗೇಂದ್ರ ಅವರನ್ನು ದೋಷಿ ಎಂದು ಬುಧವಾರ ತೀರ್ಮಾನಿಸಿರುವ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ದೂರುದಾರರಿಗೆ ₹1.25 ಕೋಟಿ ಪಾವತಿಸಬೇಕು. ತಪ್ಪಿದ್ದಲ್ಲಿ ಒಂದು ವರ್ಷ ಸಾಮಾನ್ಯ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದೆ. ವಿಎಸ್‌ಎಲ್‌ ಸ್ಟೀಲ್ಸ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ … Continued

ವೇದಿಕೆಯಿಂದ ಕೆಳಗೆ ಬಿದ್ದು ಗಾಯಗೊಂಡ ಕಾಂಗ್ರೆಸ್‌ ಶಾಸಕಿ ಸ್ಥಿತಿ ಗಂಭೀರ

ಕೊಚ್ಚಿ: ಕಾರ್ಯಕ್ರಮದ ವೇದಿಕೆಯಿಂದ ಕೆಳಗೆ ಬಿದ್ದು ಕಾಂಗ್ರೆಸ್‌ ಶಾಸಕಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಕೊಚ್ಚಿ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದಿದೆ. ಶಾಸಕಿ ಉಮಾಥಾಮಸ್ ಅವರು ಗಂಭೀರ ಸ್ಥಿತಿಯಲ್ಲಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಚ್ಚಿಯ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್ ಅಲ್ಲಿಂದ ಕೆಳಗೆ … Continued

ವೀಡಿಯೊ..| ಅನುದಾನ ಸಿಗದ್ದಕ್ಕೆ ಗ್ಯಾರಂಟಿ ಯೋಜನೆ’ ಕೈ ಬಿಡಬೇಕು ಎಂದ ಕಾಂಗ್ರೆಸ್‌ ಶಾಸಕ ; ಡಿ.ಕೆ. ಶಿವಕುಮಾರ ಗರಂ

ಹೊಸಪೇಟೆ / ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರಕ್ಕೆ ಬರುತ್ತಿದ್ದ ಅನುದಾನ ಕಡಿತವಾಗಿದ್ದು, ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡುವುದಾಗಿ ಕಾಂಗ್ರೆಸ್ ಗವಿಯಪ್ಪ ಹೇಳಿರುವುದು ಈಗ ವೈರಲ್ ಆಗುತ್ತಿದೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ, ಗ್ಯಾರಂಟಿ ಸ್ಕೀಂಗಳಿಂದಾಗಿ … Continued

ಅಕ್ರಮ ಅದಿರು ಸಾಗಣೆ ಪ್ರಕರಣ: ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ ಸೈಲ್‌ ಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಸಾವಿರಾರು ಮೆಟ್ರಿಕ್‌ ಟನ್‌ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ನೂರಾರು ಕೋಟಿ ನಷ್ಟ ಉಂಟು ಮಾಡಿರುವ ಆರು ಕ್ರಿಮಿನಲ್‌ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಸೇರಿ ಏಳು ಮಂದಿಗೆ ಏಳು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಲ್ಲದೆ, ಒಟ್ಟಾರೆ ₹44.65 ಕೋಟಿ … Continued

ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ ರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ ದಾಳಿ

ಬಳ್ಳಾರಿ: ಬಳ್ಳಾರಿ ನಗರ ಕಾಂಗ್ರೆಸ್‌ ಶಾಸಕ ನಾರಾ ಭರತ ರೆಡ್ಡಿ ಮನೆ, ಕಚೇರಿಗಳ ಮೇಲೆ ಶನಿವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಅಲ್ಲದೆ, ಅವರ ತಂದೆ ಹಾಗೂ ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮತ್ತು ಸಂಬಂಧಿಗಳ ಮನೆಗಳು, ಕಚೇರಿಗಳ ಮೇಲೆಯೂ ದಾಳಿ ನಡೆಸಲಾಗಿದೆ. ಜಾರಿ ನಿರ್ದೇಶನಾಲಯ … Continued

ರಾಮಮಂದಿರ ಕಾರ್ಯಕ್ರಮದ ಬಗ್ಗೆ ಪಕ್ಷದ ನಿಲುವಿನಿಂದ ಅಸಮಾಧಾನ : ಗುಜರಾತ್ ಕಾಂಗ್ರೆಸ್ ಶಾಸಕ ರಾಜೀನಾಮೆ

ಗಾಂಧಿನಗರ: ಗುಜರಾತ್‌ನ ಹಿರಿಯ ಕಾಂಗ್ರೆಸ್ ಶಾಸಕ ಸಿ.ಜೆ. ಚಾವ್ಡಾ ಅವರು ಅಯೋಧ್ಯಾ ರಾಮಮಂದಿರದ ಬಗ್ಗೆ ಪಕ್ಷದ ಧೋರಣೆಯಿಂದ ಅಸಮಾಧಾನಗೊಂಡಿದ್ದು, ಶುಕ್ರವಾರ ತಮ್ಮ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಜಪುರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಬೆಳಗ್ಗೆ ಗಾಂಧಿನಗರದಲ್ಲಿ ವಿಧಾನಸಭೆ ಸ್ಪೀಕರ್ ಶಂಕರ ಚೌಧರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಾಜ್ಯ ವಿಧಾನಸಭೆಯ ಅಧಿಕಾರಿ … Continued

ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೇರಿದೆ : ತಮ್ಮದೇ ಸರ್ಕಾರದ ಸಚಿವರ ವಿರುದ್ಧ ಕಾಂಗ್ರೆಸ್‌ ಶಾಸಕ ವಾಗ್ದಾಳಿ

ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸಾಗರದ ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮದೇ ಸರ್ಕಾರದ ಸಚಿವ ಮಧು ಬಂಗಾರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆದರೆ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ … Continued

ಬೆಂಗಳೂರು: ಎಸಿಬಿ ಮುಂದೆ ವಿಚಾರಣೆಗೆ ಹಾಜರಾದ ಕಾಂಗ್ರೆಸ್‌ ಶಾಸಕ ಜಮೀರ್ ಅಹಮದ್

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ ಜಮೀರ್ ಅಹಮದ್ ಖಾನ್ ಇಂದು, ಶನಿವಾರ ಎಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. 10 ದಿನದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಇಂದು ತನಿಖಾಧಿಕಾರಿ ಎಸಿಬಿ ಡಿವೈಎಸ್​ಪಿ ರವಿಶಂಕರ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ‌. ಜುಲೈ 5 ರಂದು ಶಾಸಕ ಜಮೀರ್ ಅಹಮದ್ ಖಾನ್ … Continued