ಅಧಿಕಾರಿಗಳು ನಮ್ಮ ಮಾತು ಕೇಳ್ತಿಲ್ಲ, ನೀವೇ ಬಂದು ಸಭೆ ಮಾಡಿ ; ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್‌ ಶಾಸಕ ಬಸವರಾಜ ರಾಯರೆಡ್ಡಿ

ಕೊಪ್ಪಳ : ಯಲಬುರ್ಗಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ‌ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮತ್ತೆ ಪತ್ರ ಬರೆದಿದ್ದಾರೆ. ಕಳೆದ ಬಾರಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಆಗ್ರಹಿಸಿ ಪತ್ರ ಬರೆದಿದ್ದ ಅವರು, ಈಗ ಅಧಿಕಾರಿಗಳ ಸಭೆ ಕರೆಯಲು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದಾರೆ. ಜೆಸ್ಕಾಂ ಅಧಿಕಾರಿಗಳು ಹಾಗೂ ಇಂಧನ ಸಚಿವರ ಸಭೆ … Continued