ವೀಡಿಯೊ..| ಬಿಜೆಪಿ, ಅದರ ಬೆಂಬಲಿಗರನ್ನು ‘ರಾಕ್ಷಸರು’ ಎಂದು ಕರೆದ ಕಾಂಗ್ರೆಸ್ ನಾಯಕ ರಣದೀಪ ಸುರ್ಜೇವಾಲಾ : ಭುಗಿಲೆದ್ದ ವಿವಾದ

ನವದೆಹಲಿ: ಕಾಂಗ್ರೆಸ್ ನಾಯಕ ರಣದೀಪ ಸುರ್ಜೇವಾಲಾ ಅವರು ಬಿಜೆಪಿ ಮತ್ತು ಅದರ ಬೆಂಬಲಿಗರ ಬಗ್ಗೆ ಹೇಳಿಕೆ ನೀಡಿ ಭಾರೀ ವಿವಾದಕ್ಕೆ ಕಾರಣರಾಗಿದ್ದಾರೆ. ಆಡಳಿತ ಪಕ್ಷ ಮತ್ತು ಅದಕ್ಕೆ ಮತ ಹಾಕುವವರು “ರಾಕ್ಷಸರು (demons)” ಎಂದು ಹರ್ಯಾಣದಲ್ಲಿ ಸಭೆಯೊಂದರಲ್ಲಿ ಮಾತನಾಡಿದ ಅವರ ಹೇಳಿಕೆ ಬಿಜೆಪಿಯಿಂದ ತೀವ್ರ ಖಂಡನೆಗೆ ಒಳಗಾಗಿದ್ದಾರೆ. “ಬಿಜೆಪಿ ಮತ್ತು ಜನನಾಯಕ ಜನತಾ ಪಾರ್ಟಿ (ಜೆಜೆಪಿ)ಯ … Continued