ಕರ್ನಾಟಕದ ಚುನಾವಣೆಯಲ್ಲಿ ಪಕ್ಷ 150ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲೇಬೇಕು. ಒಗ್ಗಟ್ಟಾಗಿ ಕೆಲಸ ಮಾಡಿ-ಕಾಂಗ್ರೆಸ್‌ ನಾಯಕರಿಗೆ ರಾಹುಲ್ ಗಾಂಧಿ ತಾಕೀತು

ಬೆಂಗಳೂರು: ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ತಲುಪಬೇಕು ಎಂದು ಎಐಸಿಸಿ ನಿಕಟ ಪೂರ್ವ ಅಧ್ಯಕ್ಷ ರಾಹುಲ್‍ ಗಾಂಧಿ ಕಾಂಗ್ರೆಸ್‌ ನಾಯಕರಿಗೆ ಕರೆ ನೀಡಿದ್ದಾರೆ. ಕೆಪಿಸಿಸಿ ನೂತನ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಮೊದಲಿನಿಂದಲೂ ಕಾಂಗ್ರೆಸ್ ರಾಜ್ಯವಾಗಿದೆ. ಈಗ ಇಲ್ಲಿ … Continued