ಸಿಡಿ ಪ್ರಕರಣ:ಕಾಂಗ್ರೆಸ್ ನಿಂದ ಪಾಠ ಕಲಿಯಬೇಕಿಲ್ಲ

ಬೆಂಗಳೂರು:ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿನ ಸತ್ಯಾಸತ್ಯತೆ ಹೊರ ಬರುವುದು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಆಗುವುದು ಕಾಂಗ್ರೆಸ್ಸಿಗೆ ಬೇಕಾಗಿಲ್ಲ. ಹೀಗಾಗಿ  ಸಿಡಿ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಮಂಗಳವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದವರು ಸಿಡಿ ವಿಚಾರವನ್ನು ಮುಂದಿಟ್ಟುಕೊಂಡು … Continued

ಶಾಸಕ ಸಂಗಮೇಶ್ ಅಮಾನತು ಮಾಡಿದ ಸ್ಪೀಕರ್‌: ಆದೇಶ ವಾಪಸ್’ಗೆ ಒತ್ತಾಯಿಸಿ ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು

ಬೆಂಗಳೂರು: ವಿಧಾನಸಬೆಯಲ್ಲಿ ಗುರುವಾರ ಒಂದು ದೇಶ, ಒಂದೇ ಚುನಾವಣೆಯ ಮೇಲಿನ ಚರ್ಚೆ ವೇಳೆ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದಂ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದು ವಾರಗಳ ಕಾಲ ಸದನದಿಂದ ಅಮಾನತುಗೊಳಿಸಿದ್ದಾರೆ. ಮತ್ತೆ ಸದನ ಆರಂಭವಾಗುತ್ತಲೇ ವೇರ್ ಈಸ್ ದಿ ಆರ್ಡರ್ ಎನ್ನುತ್ತಲೇ ಮಾರ್ಷಲ್ ಗಳ ವಿರೋಧದ … Continued