ವಿಡಿಯೊ | ಪ್ರಧಾನಿ ಮೋದಿ ನಿವಾಸದ ಬಳಿ ಕಾಂಗ್ರೆಸ್ ಪ್ರತಿಭಟನೆ : ರಾಹುಲ್, ಪ್ರಿಯಾಂಕಾ ಗಾಂಧಿ ವಶಕ್ಕೆ, ಬಸ್‌ನಲ್ಲಿ ಕರೆದೊಯ್ದ ಪೊಲೀಸರು

ನವದೆಹಲಿ: ಅತ್ಯಂತ ನಾಟಕೀಯ ಘಟನೆಗಳಿಗೆ ದೇಶದ ರಾಜಧಾನಿ ಮಂಗಳವಾರ ಸಾಕ್ಷಿಯಾಯಿತು. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲಿನ “ದೌರ್ಜನ್ಯ”ವನ್ನು ಖಂಡಿಸಿ, ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಸೇರಿದಂತೆ ಹಲವು … Continued

ಸಿಡಿ ಪ್ರಕರಣ:ಕಾಂಗ್ರೆಸ್ ನಿಂದ ಪಾಠ ಕಲಿಯಬೇಕಿಲ್ಲ

ಬೆಂಗಳೂರು:ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿನ ಸತ್ಯಾಸತ್ಯತೆ ಹೊರ ಬರುವುದು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಆಗುವುದು ಕಾಂಗ್ರೆಸ್ಸಿಗೆ ಬೇಕಾಗಿಲ್ಲ. ಹೀಗಾಗಿ  ಸಿಡಿ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಮಂಗಳವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದವರು ಸಿಡಿ ವಿಚಾರವನ್ನು ಮುಂದಿಟ್ಟುಕೊಂಡು … Continued

ಶಾಸಕ ಸಂಗಮೇಶ್ ಅಮಾನತು ಮಾಡಿದ ಸ್ಪೀಕರ್‌: ಆದೇಶ ವಾಪಸ್’ಗೆ ಒತ್ತಾಯಿಸಿ ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು

ಬೆಂಗಳೂರು: ವಿಧಾನಸಬೆಯಲ್ಲಿ ಗುರುವಾರ ಒಂದು ದೇಶ, ಒಂದೇ ಚುನಾವಣೆಯ ಮೇಲಿನ ಚರ್ಚೆ ವೇಳೆ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದಂ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದು ವಾರಗಳ ಕಾಲ ಸದನದಿಂದ ಅಮಾನತುಗೊಳಿಸಿದ್ದಾರೆ. ಮತ್ತೆ ಸದನ ಆರಂಭವಾಗುತ್ತಲೇ ವೇರ್ ಈಸ್ ದಿ ಆರ್ಡರ್ ಎನ್ನುತ್ತಲೇ ಮಾರ್ಷಲ್ ಗಳ ವಿರೋಧದ … Continued