ಸದನದ ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ ರಾಜ್ಯಸಭೆಯಿಂದ ಅಮಾನತು

ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್‌ ಅವರು ಶುಕ್ರವಾರ ಸದನದ ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರನ್ನು ಬಜೆಟ್ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ್ದಾರೆ. ಗುರುವಾರ ಧನ್ಯವಾದ ನಿರ್ಣಯದ ಮೇಲಿನ ಪ್ರಧಾನಿ ನರೇಂದ್ರ ಮೋದಿಯವರ ಭಾಷಣ ವಿರೋಧಿಸಿ ವಿಪಕ್ಷದ ಸಂಸದರು ಪ್ರತಿಭಟಿಸುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಸದನದೊಳಗಿಂದ ಟ್ವೀಟ್ ಮಾಡಿದ … Continued