ಮಾನಹಾನಿ ಮಾಡಲು ಗಮನ ಬೇರೆಡೆಗೆ ಸೆಳೆಯಲು ರಾಜೀವ್ ಗಾಂಧಿ ಪ್ರತಿಷ್ಠಾನದ ವಿರುದ್ಧ ಕ್ರಮ : ಕಾಂಗ್ರೆಸ್ ಹೇಳಿಕೆ

ನವದೆಹಲಿ: ರಾಜೀವ್ ಗಾಂಧಿ ಫೌಂಡೇಶನ್ ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ವಿರುದ್ಧದ ಕ್ರಮಕ್ಕೆ ಕಾಂಗ್ರೆಸ್ ಭಾನುವಾರ ಪ್ರತಿಕ್ರಿಯಿಸಿದೆ. ಮಾನಹಾನಿ ಮಾಡುವ ಉದ್ದೇಶದಿಂದ ಮತ್ತು ದೈನಂದಿನ ಕಾರ್ಯಗಳಿಂದ ಸಾರ್ವಜನಿಕರ ಗಮನ ಬೇರೆಡೆಗೆ ತಿರುಗಿಸಲು ಕೇಂದ್ರ ಸರ್ಕಾರವು ಇಂಥ ಕ್ರಮಕ್ಕೆ ಮುಂದಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯಲ್ಲಿ, “ದೀಪಾವಳಿ ವಾರಾಂತ್ಯದಲ್ಲಿ … Continued