ಬೆಳಗಾವಿ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಸಾವರ್ಕರ್‌ ಸೇರಿ 7 ಮಂದಿ ಫೋಟೋ ಅನಾವರಣ : ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಸುವರ್ಣ ಸೌಧದ ವಿಧಾನಸಭೆ ಸಭಾಂಗಣದ ಒಳಗಡೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾವರ್ಕರ್, ಇತರ ಸ್ವಾತಂತ್ರ್ಯ ಹೋರಾಟಗಾರರು ಮತ್ತು ನಾಯಕರ ಭಾವಚಿತ್ರವನ್ನು ಅನಾವರಣಗೊಳಿಸಿದ ನಂತರ ಕರ್ನಾಟಕ ಕಾಂಗ್ರೆಸ್ ಸದಸ್ಯರು ಬೆಳಗಾವಿಯಲ್ಲಿ ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸಿದರು. ಮಹಾತ್ಮಾ ಗಾಂಧಿ, ಬಸವಣ್ಣ, ಸುಭಾಷ್ ಚಂದ್ರ ಬೋಸ್‌, ಡಾ.ಬಿ.ಆರ್.ಅಂಬೇಡ್ಕರ್, … Continued