ಅಪಾರ ಹಣದೊಂದಿಗೆ ಪಶ್ಚಿಮ ಬಂಗಾಳದಲ್ಲಿ ಸಿಕ್ಕಿಬಿದ್ದ ಮೂವರು ಜಾರ್ಖಂಡ್ ಶಾಸಕರನ್ನು ಅಮಾನತು ಮಾಡಿದ ಕಾಂಗ್ರೆಸ್

ನವದೆಹಲಿ: ನಿನ್ನೆ ಬಂಗಾಳದಲ್ಲಿ ನಗದು ರಾಶಿಯೊಂದಿಗೆ ಬಂಧನಕ್ಕೊಳಗಾದ ಮೂವರು ಜಾರ್ಖಂಡ್ ಕಾಂಗ್ರೆಸ್ ಶಾಸಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಕಾಂಗ್ರೆಸ್‌ ಪಕ್ಷ ಇಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದೆ. ಜಾರ್ಖಂಡ್‌ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಉಸ್ತುವಾರಿ ಅವಿನಾಶ್ ಪಾಂಡೆ ಅವರು, “ನಿನ್ನೆಯಷ್ಟೇ ನಗದು ಹಣದೊಂದಿಗೆ ಬಂಧನಕ್ಕೊಳಗಾದ ಮೂವರು ಶಾಸಕರನ್ನು ತಕ್ಷಣದಿಂದ ಜಾರಿಗೆ … Continued