ರೈತ ಸಂಘಟನೆಗಳಿಂದ ಸೆಪ್ಟೆಂಬರ್ 27ರಂದು ಭಾರತ್ ಬಂದ್: ಕಾಂಗ್ರೆಸ್ ಬೆಂಬಲ
ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳು ಸೆಪ್ಟೆಂಬರ್ 27ರಂದು ಭಾರತ್ ಬಂದ್ಗೆ ಕರೆ ನೀಡಿದ್ದು, ಈ ಬಂದ್ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ಪ್ರಕಟಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ಗೆ ಬೆಂಬಲ ಘೋಷಣೆ ಮಾಡಿದ್ದು, 300ಕ್ಕೂ ಅಧಿಕ ಸಂಘಟನೆಗಳು ಈಗಾಗಲೇ ಬಂದ್ ಬೆಂಬಲಿಸಿವೆ. … Continued