ಪಠ್ಯದಲ್ಲಿ ‌ಭಗವದ್ಗೀತೆ ಅಳವಡಿಕೆಗೆ ನಾವು ವಿರೋಧ ಮಾಡುವುದಿಲ್ಲ, ಭಗವದ್ಗೀತೆ ದೇಶದ ಅಸ್ಮಿತೆ: ಡಿಕೆಶಿ

ಕೊಪ್ಪಳ: ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ನಾವು ವಿರೋಧ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಭಗವದ್ಗೀತೆ ನಮ್ಮ ದೇಶದ ಅಸ್ಮಿತೆ. ನಮ್ಮ ದೇಶದ ಧರ್ಮ ಗ್ರಂಥವನ್ನ ಪಠ್ಯದಲ್ಲಿ ಅಳವಡಿಸುವುದರಲ್ಲಿ ತಪ್ಪೇನಿದೆ ಎಂದರು. ಇಡೀ ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯ ಮಾಡಿದ್ದೇ ಕಾಂಗ್ರೆಸ್ ಪಕ್ಷ. ದೂರದರ್ಶನದ … Continued