ತೆಲಂಗಾಣ ಸಿಎಂ ಪಕ್ಷ ಇರುವ ವಿಪಕ್ಷಗಳ ಒಕ್ಕೂಟವನ್ನು ಕಾಂಗ್ರೆಸ್ ಸೇರುವುದಿಲ್ಲ : ರಾಹುಲ್ ಗಾಂಧಿ ಘೋಷಣೆ

ಖಮ್ಮಂ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅವರ ರಿಮೋಟ್ ಕಂಟ್ರೋಲ್ ಪ್ರಧಾನಿ ನರೇಂದ್ರ ಮೋದಿ ಬಳಿ ಇದೆ ಎಂದು ಭಾನುವಾರ ಹೇಳಿದ್ದಾರೆ. ಅಲ್ಲದೆ, ತೆಲಂಗಾಣದ ಆಡಳಿತ ಪಕ್ಷವಾದ ಬಿಆರ್‌ ಎಸ್‌ ಅನ್ನು ಬಿಜೆಪಿಯ ಬಿ-ಟೀಮ್ ಎಂದು ಹೇಳಿದ್ದಾರೆ ಮತ್ತು ‘ಬಿಜೆಪಿ ರಿಶ್ತೇದಾರ್ ಸಮಿತಿ’ ಎಂದು … Continued