ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಪುದುಚೇರಿ ಉಸ್ತುವಾರಿ ದಿನೇಶ್ ಗುಂಡೂರಾವ್‌ಗೆ ಘೇರಾವ್

ಪುದುಚೇರಿ : ಪುದುಚೇರಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರ ಕಾರಿಗೆ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ವಾಹನವನ್ನು ಹತ್ತದಂತೆ ತಡೆಯಲು ಯತ್ನಿಸಿದ ಘಟನೆ ನಡೆದಿದೆ. ಮಾಜಿ ಸಚಿವರೊಬ್ಬರನ್ನು ಬೆಂಬಲಿಸುವ ಬಣವೊಂದು ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಲು ಆರಂಭಿಸುತ್ತಿದ್ದಂತೆಯೇ ಪುದುಚೇರಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಈ ದೃಶ್ಯ ಕಂಡುಬಂತು. ಪಕ್ಷದ … Continued