ವಿಧಾನಸೌಧದ ಆವರಣದಲ್ಲಿ ಪೂಜೆ ಸಲ್ಲಿಸಿ ‘ಗೋ ಮೂತ್ರ’ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್‌ ಕಾರ್ಯಕರ್ತರು | ವೀಕ್ಷಿಸಿ

ಬೆಂಗಳೂರು : ಸೋಮವಾರ ಕರ್ನಾಟಕ ವಿಧಾನಸಭೆ ಅಧಿವೇಶನದ ಮೊದಲ ದಿನದ ಕಲಾಪಕ್ಕೂ ಮುನ್ನ ಬೆಂಗಳೂರಿನ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೂಜೆ ಮಾಡಿ ವಿಧಾನಸೌಧದ ಮುಂದೆ ಗೋಮೂತ್ರ ಸಿಂಪಡಿಸಿದ್ದಾರೆ ಹಾಗೂ ವಿಧಾನಸಭೆಯನ್ನು ಶುದ್ಧೀಕರಿಸುತ್ತಿರುವುದಾಗಿ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟ ಹಾಗೂ ದುರಾಡಳಿತ ಕೊನೆಗೊಂಡಿದ್ದರ ಹಿನ್ನೆಲೆಯಲ್ಲಿ ವಿಧಾನಸೌಧ ಶುದ್ಧೀಕರಿಸಿದ್ದಾಗಿ ಕಾಂಗ್ರೆಸ್‌ ಕಾರ್ಯಕರ್ತರು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ … Continued