ಸಂಪುಟದಿಂದ ಕೆ.ಎನ್​ ರಾಜಣ್ಣರನ್ನು ಕೈ ಬಿಡಿ: ಕಾಂಗ್ರೆಸ್‌ ಕಾರ್ಯಕರ್ತರ ಆಗ್ರಹ

ಬೆಂಗಳೂರು : ಸಹಕಾರ ಸಚಿವ ಕೆ.ಎನ್​.ರಾಜಣ್ಣ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಸ್ವಪಕ್ಷವಾದ ಕಾಂಗ್ರೆಸ್‌ ಕಾರ್ಯಕರ್ತರೇ ದೂರು ನೀಡಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೇವಾಲಾ ಅವರಿಗೂ ದೂರು ನೀಡಿದ್ದು, ಕೆಎನ್​​ ರಾಜಣ್ಣ ಅವರನ್ನು … Continued