ಉಪಚುನಾವಣೆ; ಕರ್ನಾಟಕದ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ
ಬೆಂಗಳೂರು: ಚನ್ನಪಟ್ಟಣ, ಸಂಡೂರು ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಚನ್ನಪಟ್ಟಣಕ್ಕೆ ಸಿ.ಪಿ. ಯೋಗೇಶ್ವರ ಹಾಗೂ ಸಂಡೂರಿಗೆ ಈ ಅನ್ನಪೂರ್ಣ ಅವರಿಗೆ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಕರ್ನಾಟಕ ಹಾಗೂ ಅಸ್ಸಾಂ ಉಪ ಚುನಾವಣೆಗಳ ಟಿಕೆಟ್ ಘೋಷಣೆ ಮಾಡಿದ್ದಾರೆ. ರಾಂನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಕ್ಕೆ ಸಿ.ಪಿ. ಯೋಗೇಶ್ವರ, ಬಳ್ಳಾರಿ … Continued